25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

ಮಡಂತ್ಯಾರು: ಮೂಡಯೂರು-ಮಡಂತ್ಯಾರು ಸಂಪರ್ಕದ‌ ಕಾಂಕ್ರೀಟ್ ರಸ್ತೆಯ ಬದಿಯಲ್ಲಿ ಜನ ಸಾಮಾನ್ಯರೀಗೆ ವಾಹನ ಸಂಚಾರಕ್ಕೆ ಅಡ್ಡಿಯಾಗುತಿದ್ದ ಹುಲ್ಲು ಗಿಡ ಗಂಟಿಗಳನ್ನು ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.


ವಾರ್ಡಿನ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಹಾರಬೆ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya
error: Content is protected !!