23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

ಮಡಂತ್ಯಾರು: ಮೂಡಯೂರು-ಮಡಂತ್ಯಾರು ಸಂಪರ್ಕದ‌ ಕಾಂಕ್ರೀಟ್ ರಸ್ತೆಯ ಬದಿಯಲ್ಲಿ ಜನ ಸಾಮಾನ್ಯರೀಗೆ ವಾಹನ ಸಂಚಾರಕ್ಕೆ ಅಡ್ಡಿಯಾಗುತಿದ್ದ ಹುಲ್ಲು ಗಿಡ ಗಂಟಿಗಳನ್ನು ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.


ವಾರ್ಡಿನ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಹಾರಬೆ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya
error: Content is protected !!