September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

ಬೆಳ್ತಂಗಡಿ: ನ.5 ರಂದು ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿ ಕೆಲ್ಲಕೆರೆ ನಿವಾಸಿ ಸತೀಶ್ ರೈ ರವರ ಮನೆಯ ಕಂಪೌಂಡ್ ಕುಸಿತವಾಗಿದ್ದು ಮನೆಯ ಗೋಡೆಗೆ ಹಾನಿಯಾದ ಘಟನೆ ನಡೆದಿದೆ.

40 ಪೀಟ್ ಉದ್ದದ ಕಲ್ಲಿನ ಕಂಪೌಂಡ್ ಕುಸಿತಗೊಂಡು ಕಿಟಕಿಯ ಗಾಜು, ನೀರಿನ ಪೈಪ್ ಹಾಗೂ ಶೌಚಾಲಯದ ಪೈಪ್ ಗಳು ಹಾನಿಯಾಗಿದೆ.

ಸುಮಾರು 600 ಕಲ್ಲು ಕುಸಿದು ಬಿದ್ದಿದ್ದು ರೂ. 75ಸಾವಿರ ನಷ್ಟ ವಾಗಿದೆ ಎನ್ನಲಾಗಿದೆ.

Related posts

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya
error: Content is protected !!