30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

ಬೆಳ್ತಂಗಡಿ: ನ.5 ರಂದು ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿ ಕೆಲ್ಲಕೆರೆ ನಿವಾಸಿ ಸತೀಶ್ ರೈ ರವರ ಮನೆಯ ಕಂಪೌಂಡ್ ಕುಸಿತವಾಗಿದ್ದು ಮನೆಯ ಗೋಡೆಗೆ ಹಾನಿಯಾದ ಘಟನೆ ನಡೆದಿದೆ.

40 ಪೀಟ್ ಉದ್ದದ ಕಲ್ಲಿನ ಕಂಪೌಂಡ್ ಕುಸಿತಗೊಂಡು ಕಿಟಕಿಯ ಗಾಜು, ನೀರಿನ ಪೈಪ್ ಹಾಗೂ ಶೌಚಾಲಯದ ಪೈಪ್ ಗಳು ಹಾನಿಯಾಗಿದೆ.

ಸುಮಾರು 600 ಕಲ್ಲು ಕುಸಿದು ಬಿದ್ದಿದ್ದು ರೂ. 75ಸಾವಿರ ನಷ್ಟ ವಾಗಿದೆ ಎನ್ನಲಾಗಿದೆ.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya
error: Content is protected !!