23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

ಹೊಸಂಗಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನ. 05 ರಂದು ಒಂದನೇ ವಾರ್ಡಿನ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಶ್ರಮಾದಾನಕ್ಕೆ ಚಾಲನೆ ನೀಡಿದರು. ಸದಸ್ಯರಾದ ಅಬ್ದುಲ್ ರಹಿಮಾನ್ ರವರು ಶ್ರಮದಾನದ ನೇತೃತ್ವ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿದರು.
ಕುರ್ಲೋಟ್ಟು ವಿನಿಂದ ಹೊಸಂಗಡಿ ಪಂಚಾಯತ್ ವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿ ಬಿದ್ದಿರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು. ಕುರ್ಲೋಟ್ಟು ಐದು ಸೆಂಟ್ಸ್ ಕಾಲನಿ, ಅಂಗಡಿ ಮುಗ್ಗಟ್ಟು ಗಳಲ್ಲಿ ಹಾಗೂ ಕುರ್ಲೋಟ್ಟು ಮತ್ತು ಪದ್ದಂದಡ್ಕ ಗಳ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚ ಗೊಳಿಸಲಾಯಿತು.


ಆಶಾ ಕಾರ್ಯಕರ್ತೆ , ಪಂಚಾಯತ್ ಸಿಬ್ಬಂದಿಗಳು, ಸ್ಥಳೀಯ ಸುಮಾರು 75 ಸ್ವಯಂ ಸೇವಕರು, ವಿದ್ಯಾರ್ಥಿಗಳು, ಬಿಎಸ್.ಡ್ಲ್ಯೂ ವಿದ್ಯಾರ್ಥಿ ಶ್ರಮದಾನದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದರು,

Related posts

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!