23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

ಹೊಸಂಗಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನ. 05 ರಂದು ಒಂದನೇ ವಾರ್ಡಿನ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಶ್ರಮಾದಾನಕ್ಕೆ ಚಾಲನೆ ನೀಡಿದರು. ಸದಸ್ಯರಾದ ಅಬ್ದುಲ್ ರಹಿಮಾನ್ ರವರು ಶ್ರಮದಾನದ ನೇತೃತ್ವ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿದರು.
ಕುರ್ಲೋಟ್ಟು ವಿನಿಂದ ಹೊಸಂಗಡಿ ಪಂಚಾಯತ್ ವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿ ಬಿದ್ದಿರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು. ಕುರ್ಲೋಟ್ಟು ಐದು ಸೆಂಟ್ಸ್ ಕಾಲನಿ, ಅಂಗಡಿ ಮುಗ್ಗಟ್ಟು ಗಳಲ್ಲಿ ಹಾಗೂ ಕುರ್ಲೋಟ್ಟು ಮತ್ತು ಪದ್ದಂದಡ್ಕ ಗಳ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚ ಗೊಳಿಸಲಾಯಿತು.


ಆಶಾ ಕಾರ್ಯಕರ್ತೆ , ಪಂಚಾಯತ್ ಸಿಬ್ಬಂದಿಗಳು, ಸ್ಥಳೀಯ ಸುಮಾರು 75 ಸ್ವಯಂ ಸೇವಕರು, ವಿದ್ಯಾರ್ಥಿಗಳು, ಬಿಎಸ್.ಡ್ಲ್ಯೂ ವಿದ್ಯಾರ್ಥಿ ಶ್ರಮದಾನದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದರು,

Related posts

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya
error: Content is protected !!