22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

ಬೆಳಾಲು: ಜನವರಿ 6 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಸೇವೆಗಳು ನಡೆಯಲಿದ್ದು ಈ ಬಗ್ಗೆ ದೀಪೋತ್ಸವ ಕಾರ್ಯಕ್ರಮವನ್ನು ಮುನ್ನಡೆಸಿ ಕೊಡುವ ಚಾರ್ಮಾಡಿ ಕುಂಜಿರ ಗುರುಸ್ವಾಮಿಯವರನ್ನು ಬೆಳಾಲು ಅಯ್ಯಪ್ಪ ಭಕ್ತಿ ವೃಂದ ಸಮಿತಿಯ ವತಿಯಿಂದ ತಾಂಬೂಲ ಕಾಣಿಕೆ ನೀಡಿ ಬರುವಂತೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಕೀಲರು, ಕಾರ್ಯದರ್ಶಿ ಶಶಿಧರ ಆಚಾರ್ಯ ಶಿಲ್ಪಿದಾರರು, ಸಮಿತಿಯ ಗೌರವ ಸಂಚಾಲಕ ಕೇಶವ ಟೈಲರ್, ಉಪಾಧ್ಯಕ್ಷ ಬೊಮ್ಮಣ್ಣ ಗೌಡ ಗುಂಡಿಗದ್ದೆ ಹಾಗೂ ಗಣೇಶ್ ಗೌಡ ಅನಂತೋಡಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya
error: Content is protected !!