September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

ಬೆಳಾಲು: ಜನವರಿ 6 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಸೇವೆಗಳು ನಡೆಯಲಿದ್ದು ಈ ಬಗ್ಗೆ ದೀಪೋತ್ಸವ ಕಾರ್ಯಕ್ರಮವನ್ನು ಮುನ್ನಡೆಸಿ ಕೊಡುವ ಚಾರ್ಮಾಡಿ ಕುಂಜಿರ ಗುರುಸ್ವಾಮಿಯವರನ್ನು ಬೆಳಾಲು ಅಯ್ಯಪ್ಪ ಭಕ್ತಿ ವೃಂದ ಸಮಿತಿಯ ವತಿಯಿಂದ ತಾಂಬೂಲ ಕಾಣಿಕೆ ನೀಡಿ ಬರುವಂತೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಕೀಲರು, ಕಾರ್ಯದರ್ಶಿ ಶಶಿಧರ ಆಚಾರ್ಯ ಶಿಲ್ಪಿದಾರರು, ಸಮಿತಿಯ ಗೌರವ ಸಂಚಾಲಕ ಕೇಶವ ಟೈಲರ್, ಉಪಾಧ್ಯಕ್ಷ ಬೊಮ್ಮಣ್ಣ ಗೌಡ ಗುಂಡಿಗದ್ದೆ ಹಾಗೂ ಗಣೇಶ್ ಗೌಡ ಅನಂತೋಡಿ ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya
error: Content is protected !!