25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

ಬೆಳಾಲು: ಜನವರಿ 6 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಸೇವೆಗಳು ನಡೆಯಲಿದ್ದು ಈ ಬಗ್ಗೆ ದೀಪೋತ್ಸವ ಕಾರ್ಯಕ್ರಮವನ್ನು ಮುನ್ನಡೆಸಿ ಕೊಡುವ ಚಾರ್ಮಾಡಿ ಕುಂಜಿರ ಗುರುಸ್ವಾಮಿಯವರನ್ನು ಬೆಳಾಲು ಅಯ್ಯಪ್ಪ ಭಕ್ತಿ ವೃಂದ ಸಮಿತಿಯ ವತಿಯಿಂದ ತಾಂಬೂಲ ಕಾಣಿಕೆ ನೀಡಿ ಬರುವಂತೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಕೀಲರು, ಕಾರ್ಯದರ್ಶಿ ಶಶಿಧರ ಆಚಾರ್ಯ ಶಿಲ್ಪಿದಾರರು, ಸಮಿತಿಯ ಗೌರವ ಸಂಚಾಲಕ ಕೇಶವ ಟೈಲರ್, ಉಪಾಧ್ಯಕ್ಷ ಬೊಮ್ಮಣ್ಣ ಗೌಡ ಗುಂಡಿಗದ್ದೆ ಹಾಗೂ ಗಣೇಶ್ ಗೌಡ ಅನಂತೋಡಿ ಉಪಸ್ಥಿತರಿದ್ದರು.

Related posts

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!