27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

ನ್ಯಾಯತರ್ಫು: ನಿನ್ನೆ ಸುರಿದ ಭಾರಿ ಗುಡುಗು ಮಳೆಗೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲುವಿನ ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದ ಘಟನೆ ನಡೆದಿದೆ.

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ಸದಸ್ಯರುಗಳಾದ ಲತೀಫ್ ಪರಿಮ, ವಿಜಯ ಗೌಡ ಬೇಟಿ ನೀಡಿ ಕಂದಾಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರಾದ ಹಕೀಮ್ ಗೋವಿಂದೂರು ಹಾಗೂ ನೌಫಳ್ ಮತ್ತಿತರರು ಹಾಜರಿದ್ದರು.

Related posts

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!