September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

ನ್ಯಾಯತರ್ಫು: ನಿನ್ನೆ ಸುರಿದ ಭಾರಿ ಗುಡುಗು ಮಳೆಗೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲುವಿನ ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದ ಘಟನೆ ನಡೆದಿದೆ.

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ಸದಸ್ಯರುಗಳಾದ ಲತೀಫ್ ಪರಿಮ, ವಿಜಯ ಗೌಡ ಬೇಟಿ ನೀಡಿ ಕಂದಾಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರಾದ ಹಕೀಮ್ ಗೋವಿಂದೂರು ಹಾಗೂ ನೌಫಳ್ ಮತ್ತಿತರರು ಹಾಜರಿದ್ದರು.

Related posts

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!