25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

ಮಡಂತ್ಯಾರು: ಮೂಡಯೂರು-ಮಡಂತ್ಯಾರು ಸಂಪರ್ಕದ‌ ಕಾಂಕ್ರೀಟ್ ರಸ್ತೆಯ ಬದಿಯಲ್ಲಿ ಜನ ಸಾಮಾನ್ಯರೀಗೆ ವಾಹನ ಸಂಚಾರಕ್ಕೆ ಅಡ್ಡಿಯಾಗುತಿದ್ದ ಹುಲ್ಲು ಗಿಡ ಗಂಟಿಗಳನ್ನು ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.


ವಾರ್ಡಿನ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಹಾರಬೆ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya
error: Content is protected !!