22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

ಬೆಳ್ತಂಗಡಿ: ನ.5 ರಂದು ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿ ಕೆಲ್ಲಕೆರೆ ನಿವಾಸಿ ಸತೀಶ್ ರೈ ರವರ ಮನೆಯ ಕಂಪೌಂಡ್ ಕುಸಿತವಾಗಿದ್ದು ಮನೆಯ ಗೋಡೆಗೆ ಹಾನಿಯಾದ ಘಟನೆ ನಡೆದಿದೆ.

40 ಪೀಟ್ ಉದ್ದದ ಕಲ್ಲಿನ ಕಂಪೌಂಡ್ ಕುಸಿತಗೊಂಡು ಕಿಟಕಿಯ ಗಾಜು, ನೀರಿನ ಪೈಪ್ ಹಾಗೂ ಶೌಚಾಲಯದ ಪೈಪ್ ಗಳು ಹಾನಿಯಾಗಿದೆ.

ಸುಮಾರು 600 ಕಲ್ಲು ಕುಸಿದು ಬಿದ್ದಿದ್ದು ರೂ. 75ಸಾವಿರ ನಷ್ಟ ವಾಗಿದೆ ಎನ್ನಲಾಗಿದೆ.

Related posts

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!