24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

ಹೊಸಂಗಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನ. 05 ರಂದು ಒಂದನೇ ವಾರ್ಡಿನ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಶ್ರಮಾದಾನಕ್ಕೆ ಚಾಲನೆ ನೀಡಿದರು. ಸದಸ್ಯರಾದ ಅಬ್ದುಲ್ ರಹಿಮಾನ್ ರವರು ಶ್ರಮದಾನದ ನೇತೃತ್ವ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿದರು.
ಕುರ್ಲೋಟ್ಟು ವಿನಿಂದ ಹೊಸಂಗಡಿ ಪಂಚಾಯತ್ ವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿ ಬಿದ್ದಿರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು. ಕುರ್ಲೋಟ್ಟು ಐದು ಸೆಂಟ್ಸ್ ಕಾಲನಿ, ಅಂಗಡಿ ಮುಗ್ಗಟ್ಟು ಗಳಲ್ಲಿ ಹಾಗೂ ಕುರ್ಲೋಟ್ಟು ಮತ್ತು ಪದ್ದಂದಡ್ಕ ಗಳ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚ ಗೊಳಿಸಲಾಯಿತು.


ಆಶಾ ಕಾರ್ಯಕರ್ತೆ , ಪಂಚಾಯತ್ ಸಿಬ್ಬಂದಿಗಳು, ಸ್ಥಳೀಯ ಸುಮಾರು 75 ಸ್ವಯಂ ಸೇವಕರು, ವಿದ್ಯಾರ್ಥಿಗಳು, ಬಿಎಸ್.ಡ್ಲ್ಯೂ ವಿದ್ಯಾರ್ಥಿ ಶ್ರಮದಾನದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದರು,

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
error: Content is protected !!