September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

ಹೊಸಂಗಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನ. 05 ರಂದು ಒಂದನೇ ವಾರ್ಡಿನ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಶ್ರಮಾದಾನಕ್ಕೆ ಚಾಲನೆ ನೀಡಿದರು. ಸದಸ್ಯರಾದ ಅಬ್ದುಲ್ ರಹಿಮಾನ್ ರವರು ಶ್ರಮದಾನದ ನೇತೃತ್ವ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿದರು.
ಕುರ್ಲೋಟ್ಟು ವಿನಿಂದ ಹೊಸಂಗಡಿ ಪಂಚಾಯತ್ ವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿ ಬಿದ್ದಿರುವ ತ್ಯಾಜ್ಯಗಳನ್ನು ವಿಲೇವಾರಿ ಮಾಡಲಾಯಿತು. ಕುರ್ಲೋಟ್ಟು ಐದು ಸೆಂಟ್ಸ್ ಕಾಲನಿ, ಅಂಗಡಿ ಮುಗ್ಗಟ್ಟು ಗಳಲ್ಲಿ ಹಾಗೂ ಕುರ್ಲೋಟ್ಟು ಮತ್ತು ಪದ್ದಂದಡ್ಕ ಗಳ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚ ಗೊಳಿಸಲಾಯಿತು.


ಆಶಾ ಕಾರ್ಯಕರ್ತೆ , ಪಂಚಾಯತ್ ಸಿಬ್ಬಂದಿಗಳು, ಸ್ಥಳೀಯ ಸುಮಾರು 75 ಸ್ವಯಂ ಸೇವಕರು, ವಿದ್ಯಾರ್ಥಿಗಳು, ಬಿಎಸ್.ಡ್ಲ್ಯೂ ವಿದ್ಯಾರ್ಥಿ ಶ್ರಮದಾನದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದರು,

Related posts

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya
error: Content is protected !!