July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿರುವ ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿರುವ ಶ್ರೀ ಗಂಗಾಂಬಿಕ ದೇವಸ್ಥಾನದಲ್ಲಿ ನ. 6 ರಂದು ನಡೆಯುವ 20 ನೇ ವರ್ಷದ ಗಂಗಾಷ್ಟಮಿ ಉತ್ಸವದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಕುಣಿತ ಭಜನೆಯನ್ನು ನೀಡಲು ಅಲ್ಲಿನ ಆಡಳಿತ ಮಂಡಳಿಯವರು ಆಹ್ವಾನವನ್ನು ನೀಡಿದ್ದಾರೆ.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮರವರು ನಮ್ಮ ಮಂಡಳಿಯ ಎಲ್ಲಾ ಸದಸ್ಯರ ಉತ್ತಮ ಪಾಲ್ಗೊಳ್ಳುವಿಕೆಯಿಂದ ಎಲ್ಲಾ ಕಡೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಮಂತ್ರಿಸುತ್ತಿದ್ದು ದೂರದ ಉತ್ತರ ಕನ್ನಡ ಜಿಲ್ಲೆಯವರು ನಮ್ಮ ಮಂಡಳಿಯನ್ನು ಗುರುತಿಸಿ ಅಲ್ಲಿನ ಹೆಸರಾಂತ ದೇವಸ್ಥಾನದಲ್ಲಿ ನಡೆಯುವ ಉತ್ಸವಕ್ಕೆ ಆಹ್ವಾನಿಸಿರುವುದು ತುಂಬಾ ಖುಷಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya
error: Content is protected !!