ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿರುವ ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿರುವ ಶ್ರೀ ಗಂಗಾಂಬಿಕ ದೇವಸ್ಥಾನದಲ್ಲಿ ನ. 6 ರಂದು ನಡೆಯುವ 20 ನೇ ವರ್ಷದ ಗಂಗಾಷ್ಟಮಿ ಉತ್ಸವದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಕುಣಿತ ಭಜನೆಯನ್ನು ನೀಡಲು ಅಲ್ಲಿನ ಆಡಳಿತ ಮಂಡಳಿಯವರು ಆಹ್ವಾನವನ್ನು ನೀಡಿದ್ದಾರೆ.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮರವರು ನಮ್ಮ ಮಂಡಳಿಯ ಎಲ್ಲಾ ಸದಸ್ಯರ ಉತ್ತಮ ಪಾಲ್ಗೊಳ್ಳುವಿಕೆಯಿಂದ ಎಲ್ಲಾ ಕಡೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಮಂತ್ರಿಸುತ್ತಿದ್ದು ದೂರದ ಉತ್ತರ ಕನ್ನಡ ಜಿಲ್ಲೆಯವರು ನಮ್ಮ ಮಂಡಳಿಯನ್ನು ಗುರುತಿಸಿ ಅಲ್ಲಿನ ಹೆಸರಾಂತ ದೇವಸ್ಥಾನದಲ್ಲಿ ನಡೆಯುವ ಉತ್ಸವಕ್ಕೆ ಆಹ್ವಾನಿಸಿರುವುದು ತುಂಬಾ ಖುಷಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!