34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ಸ್ಟೈಲಿಶ್ ಕರ್ಟೈನ್‌ ಹಾಗೂ ವಾಲ್ ಪೇಪರ್ ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ಬೆಡ್, ಸೋಫಾ, ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya
error: Content is protected !!