25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ಸ್ಟೈಲಿಶ್ ಕರ್ಟೈನ್‌ ಹಾಗೂ ವಾಲ್ ಪೇಪರ್ ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ಬೆಡ್, ಸೋಫಾ, ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!