25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

ವೇಣೂರು :ನ 5 ಭಾನುವಾರ ವೇಣೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಮಂಗಳೂರು ವಲಯದಲ್ಲಿ ಅಳದಂಗಡಿಯ ಆದಿನಾಥ ಜಿನಭಜನಾ ತಂಡ ಮೂರನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದಲ್ಲಿ ಅಕ್ಷರ್ ಜೈನ್ ಅಳದಂಗಡಿ, ಶುದ್ಧಿ ಜೈನ್ ಕುದ್ಯಾಡಿ, ಸುಕನ್ಯಾ ಜೈನ್ ಅಳದಂಗಡಿ, ಸನ್ನಿಧಿ ಜೈನ್ ಅಳದಂಗಡಿ, ವರ್ಷಾ ಜೈನ್ ಸುಲ್ಕೇರಿಮೊಗ್ರು ಇದ್ದರು.‌ ದರ್ಶನ್ ಜೈನ್ ಅಳದಂಗಡಿ ತಂಡಕ್ಕೆ ಮಾರ್ಗದರ್ಶನ ನೀಡಿದರು. ಸಾಹಿತ್ಯವನ್ನು ಅಭ್ಯುದಯ್ ಜೈನ್ ಅಳದಂಗಡಿ ನೀಡಿದ್ದರು.‌

ಮೂಡುಬಿದಿರೆ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವದಿಸಿದರು. ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು, ಧರ್ಮಸ್ಥಳದ ಅನಿತಾ ಸುರೇಂದ್ರಕುಮಾರ್, ಪಂಜಿಕಲ್ಲು ಸುದರ್ಶನ್ ಜೈನ್ ಬಂಟ್ವಾಳ ಶುಭಹಾರೈಸಿದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya
error: Content is protected !!