22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

ವೇಣೂರು :ನ 5 ಭಾನುವಾರ ವೇಣೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಮಂಗಳೂರು ವಲಯದಲ್ಲಿ ಅಳದಂಗಡಿಯ ಆದಿನಾಥ ಜಿನಭಜನಾ ತಂಡ ಮೂರನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದಲ್ಲಿ ಅಕ್ಷರ್ ಜೈನ್ ಅಳದಂಗಡಿ, ಶುದ್ಧಿ ಜೈನ್ ಕುದ್ಯಾಡಿ, ಸುಕನ್ಯಾ ಜೈನ್ ಅಳದಂಗಡಿ, ಸನ್ನಿಧಿ ಜೈನ್ ಅಳದಂಗಡಿ, ವರ್ಷಾ ಜೈನ್ ಸುಲ್ಕೇರಿಮೊಗ್ರು ಇದ್ದರು.‌ ದರ್ಶನ್ ಜೈನ್ ಅಳದಂಗಡಿ ತಂಡಕ್ಕೆ ಮಾರ್ಗದರ್ಶನ ನೀಡಿದರು. ಸಾಹಿತ್ಯವನ್ನು ಅಭ್ಯುದಯ್ ಜೈನ್ ಅಳದಂಗಡಿ ನೀಡಿದ್ದರು.‌

ಮೂಡುಬಿದಿರೆ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವದಿಸಿದರು. ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು, ಧರ್ಮಸ್ಥಳದ ಅನಿತಾ ಸುರೇಂದ್ರಕುಮಾರ್, ಪಂಜಿಕಲ್ಲು ಸುದರ್ಶನ್ ಜೈನ್ ಬಂಟ್ವಾಳ ಶುಭಹಾರೈಸಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

Suddi Udaya
error: Content is protected !!