25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

ವೇಣೂರು :ನ 5 ಭಾನುವಾರ ವೇಣೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಮಂಗಳೂರು ವಲಯದಲ್ಲಿ ಅಳದಂಗಡಿಯ ಆದಿನಾಥ ಜಿನಭಜನಾ ತಂಡ ಮೂರನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದಲ್ಲಿ ಅಕ್ಷರ್ ಜೈನ್ ಅಳದಂಗಡಿ, ಶುದ್ಧಿ ಜೈನ್ ಕುದ್ಯಾಡಿ, ಸುಕನ್ಯಾ ಜೈನ್ ಅಳದಂಗಡಿ, ಸನ್ನಿಧಿ ಜೈನ್ ಅಳದಂಗಡಿ, ವರ್ಷಾ ಜೈನ್ ಸುಲ್ಕೇರಿಮೊಗ್ರು ಇದ್ದರು.‌ ದರ್ಶನ್ ಜೈನ್ ಅಳದಂಗಡಿ ತಂಡಕ್ಕೆ ಮಾರ್ಗದರ್ಶನ ನೀಡಿದರು. ಸಾಹಿತ್ಯವನ್ನು ಅಭ್ಯುದಯ್ ಜೈನ್ ಅಳದಂಗಡಿ ನೀಡಿದ್ದರು.‌

ಮೂಡುಬಿದಿರೆ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವದಿಸಿದರು. ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು, ಧರ್ಮಸ್ಥಳದ ಅನಿತಾ ಸುರೇಂದ್ರಕುಮಾರ್, ಪಂಜಿಕಲ್ಲು ಸುದರ್ಶನ್ ಜೈನ್ ಬಂಟ್ವಾಳ ಶುಭಹಾರೈಸಿದರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!