23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

ವೇಣೂರು :ನ 5 ಭಾನುವಾರ ವೇಣೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಮಂಗಳೂರು ವಲಯದಲ್ಲಿ ಅಳದಂಗಡಿಯ ಆದಿನಾಥ ಜಿನಭಜನಾ ತಂಡ ಮೂರನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದಲ್ಲಿ ಅಕ್ಷರ್ ಜೈನ್ ಅಳದಂಗಡಿ, ಶುದ್ಧಿ ಜೈನ್ ಕುದ್ಯಾಡಿ, ಸುಕನ್ಯಾ ಜೈನ್ ಅಳದಂಗಡಿ, ಸನ್ನಿಧಿ ಜೈನ್ ಅಳದಂಗಡಿ, ವರ್ಷಾ ಜೈನ್ ಸುಲ್ಕೇರಿಮೊಗ್ರು ಇದ್ದರು.‌ ದರ್ಶನ್ ಜೈನ್ ಅಳದಂಗಡಿ ತಂಡಕ್ಕೆ ಮಾರ್ಗದರ್ಶನ ನೀಡಿದರು. ಸಾಹಿತ್ಯವನ್ನು ಅಭ್ಯುದಯ್ ಜೈನ್ ಅಳದಂಗಡಿ ನೀಡಿದ್ದರು.‌

ಮೂಡುಬಿದಿರೆ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವದಿಸಿದರು. ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು, ಧರ್ಮಸ್ಥಳದ ಅನಿತಾ ಸುರೇಂದ್ರಕುಮಾರ್, ಪಂಜಿಕಲ್ಲು ಸುದರ್ಶನ್ ಜೈನ್ ಬಂಟ್ವಾಳ ಶುಭಹಾರೈಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!