April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023 ಬೆಂಗಳೂರು ಗಾಂಧಿ ಭವನದಲ್ಲಿ ಇಂದು ನ.6 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಸಿರಿ ಸಂಸ್ಥೆಯಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಈ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಯು.ಟಿ ಖಾದರ್, ಎಸ್.ಡಿ.ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರು ಸುರೇಂದ್ರ ಕುಮಾರ್ ಧರ್ಮಸ್ಥಳ, ದಾವಣಗೆರೆ ಮಹಾರಾಜ ಸೋಪ್ಸ್ ಆಂಡ್ ಡಿರ್ಟಜೆಂಟ್ ಪ್ರೈವೇಟ್ ಲಿ. ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಎಂ. ಇ ರವಿರಾಜ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕಾರ್ಯಕ್ರಮ ನಿರ್ವಹಣಾ ಸಮಿತಿಯ ಅಧ್ಯಕ್ಷ ಕೆ. ಕೇಶ ಶಯನ, ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧೀಕಾರದ ಸಿಇಒ ಡಾ| ಅಶೋಕ್ ದಾಳವಾಯಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ಇತರರು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!