22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

ನ್ಯಾಯತರ್ಫು: ನಿನ್ನೆ ಸುರಿದ ಭಾರಿ ಗುಡುಗು ಮಳೆಗೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲುವಿನ ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದ ಘಟನೆ ನಡೆದಿದೆ.

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ಸದಸ್ಯರುಗಳಾದ ಲತೀಫ್ ಪರಿಮ, ವಿಜಯ ಗೌಡ ಬೇಟಿ ನೀಡಿ ಕಂದಾಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರಾದ ಹಕೀಮ್ ಗೋವಿಂದೂರು ಹಾಗೂ ನೌಫಳ್ ಮತ್ತಿತರರು ಹಾಜರಿದ್ದರು.

Related posts

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!