September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

ಮಡಂತ್ಯಾರು: ಮೂಡಯೂರು-ಮಡಂತ್ಯಾರು ಸಂಪರ್ಕದ‌ ಕಾಂಕ್ರೀಟ್ ರಸ್ತೆಯ ಬದಿಯಲ್ಲಿ ಜನ ಸಾಮಾನ್ಯರೀಗೆ ವಾಹನ ಸಂಚಾರಕ್ಕೆ ಅಡ್ಡಿಯಾಗುತಿದ್ದ ಹುಲ್ಲು ಗಿಡ ಗಂಟಿಗಳನ್ನು ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.


ವಾರ್ಡಿನ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಹಾರಬೆ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಮಾಧುರ್ಯ ರವರಿಗೆ ಅಭಿನಂದನಾ ಸಮಾರಂಭ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya
error: Content is protected !!