37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮವು ನ.6 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.5 ಲಕ್ಷ ಅನುದಾನವನ್ನು ಯೋಜನಾಧಿಕಾರಿ ಸುರೇಂದ್ರ , ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿ ಗಾಯತ್ರಿ ರವರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಮೂಡೆತ್ತಾಯರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅರ್ಚಕ ಸದಸ್ಯರಾದ ಪಿ ರಾಮ ಕಾರಂತ, ಸದಸ್ಯರಾದ ಕೆ. ರಾಧಕೃಷ್ಣ ಭಟ್, ಕೆ. ಆನಂದ ಪೂಜಾರಿ, ಚಂದ್ರಶೇಖರ್ ಗೌಡ ಧರ್ಮಸ್ಥಳ, ಎಂ. ಮೋಹನ್ ಜೋಷಿ, ಬಾಲಕೃಷ್ಣ ಎಂ.ಕೆ ಶ್ರೀಮತಿ ವೀಣಾ ಪಿ. ಉಪಾಧ್ಯಾಯ, ಶ್ರೀಮತಿ ಉಮಾವತಿ ಜಿ. ಗೌಡ, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya
error: Content is protected !!