22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮವು ನ.6 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.5 ಲಕ್ಷ ಅನುದಾನವನ್ನು ಯೋಜನಾಧಿಕಾರಿ ಸುರೇಂದ್ರ , ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿ ಗಾಯತ್ರಿ ರವರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಮೂಡೆತ್ತಾಯರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅರ್ಚಕ ಸದಸ್ಯರಾದ ಪಿ ರಾಮ ಕಾರಂತ, ಸದಸ್ಯರಾದ ಕೆ. ರಾಧಕೃಷ್ಣ ಭಟ್, ಕೆ. ಆನಂದ ಪೂಜಾರಿ, ಚಂದ್ರಶೇಖರ್ ಗೌಡ ಧರ್ಮಸ್ಥಳ, ಎಂ. ಮೋಹನ್ ಜೋಷಿ, ಬಾಲಕೃಷ್ಣ ಎಂ.ಕೆ ಶ್ರೀಮತಿ ವೀಣಾ ಪಿ. ಉಪಾಧ್ಯಾಯ, ಶ್ರೀಮತಿ ಉಮಾವತಿ ಜಿ. ಗೌಡ, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya
error: Content is protected !!