23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಡಂತ್ಯಾರ್ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳು ಒಟ್ಟು ಐದು ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿರುತ್ತಾರೆ.

ಹತ್ತನೇ ತರಗತಿಯ ಕುಮಾರಿ ಪ್ರಜ್ಞಾ ಕನ್ನಡ ಭಾಷಣ ಪ್ರಥಮ, ಎಂಟನೇ ತರಗತಿಯ ಕುಮಾರಿ ವಿನನ್ಯ ಸಂಸ್ಕೃತ ಭಾಷಣ ಪ್ರಥಮ, ಹತ್ತನೇ ತರಗತಿಯ ಕುಮಾರಿ ಹರ್ಷಿತ ಛದ್ಮವೇಷ ಪ್ರಥಮ, ಎಂಟನೇ ತರಗತಿಯ ಕುಮಾರಿ ಪಂಚಮಿ ಚಿತ್ರಕಲೆ ಪ್ರಥಮ, ಸ್ಥಾನಗಳನ್ನು ಗಳಿಸಿ, ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಹಾಗೂ 9ನೇ ತರಗತಿಯ ಖೈರುನ್ನೀಸಾ ಹಿಂದಿ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿರುತ್ತಾರೆ.

ಮುಖ್ಯೋಪಾಧ್ಯಾಯರ ಮಾರ್ಗದರ್ಶನದಲ್ಲಿ ಅಧ್ಯಾಪಕ ಬಂಧುಗಳು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.

Related posts

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!