July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು.

2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ಯಕ್ಷ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಉಜಿರೆ ಯುವ ಪ್ರತಿಭೆ ಯಕ್ಷ ರಂಗದಲ್ಲಿ ಮಿಂಚುತ್ತಿರುವ ಮಾ| ಆದಿತ್ಯ ಹೊಳ್ಳರವರನ್ನು ಸನ್ಮಾನಿಸಲಾಯಿತು. ಇವರು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಅದ್ಭುತ ಪ್ರದರ್ಶಗಳನ್ನು ನೀಡಿದ್ದು ಯಕ್ಷ ರಂಗದ ಭರವಸೆಯ ಪ್ರತಿಭೆಯಾಗಿದ್ದಾರೆ.

Related posts

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya
error: Content is protected !!