22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಣಿತ ಶಿಕ್ಷಕ- ಶಿಕ್ಷಕಿಯರಿಗೆ ಗಣಿತ ಪ್ರಯೋಗಾಲಯದ ಮಹತ್ವ, ಪ್ರಯೋಗಾಲಯದ ಬಳಕೆಯ ಕುರಿತು ತರಬೇತಿ ಕಾರ್ಯಾಗಾರ ನ. 6 ರಂದು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಬೋಲ್ಶೆಟ್ಟಿ ವೀರಣ್ಣ ಅವರು ಶಿಕ್ಷಕರಿಗೆ ಗಣಿತ ಪ್ರಯೋಗಾಲಯದ ಬಳಕೆ ಮತ್ತು ಗಣಿತ ಮಾದರಿಗಳ ತಯಾರಿಕೆಯ ಕುರಿತು ಮಾರ್ಗದರ್ಶನ ನೀಡಿದರು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಅಶ್ವಿತಾ ಕಾರ್ಯಕ್ರಮ ನಿರೂಪಿಸಿ, ನಯನ ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya
error: Content is protected !!