24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

ಶಿರ್ಲಾಲು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮವು ನ. 13 ರಂದು 10 ಗಂಟೆಗೆ “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನುಮೋನಪ್ಪ ಮೂಲ್ಯ ನಲ್ಲಾರಗುತ್ತು ರವರು ಮಾಡಲಿದ್ದಾರೆ. ಅಧ್ಯಕ್ಷರಾಗಿ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಅಧ್ಯಕ್ಷರಾದ ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ.
ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟನೆಯನ್ನು ತುಳುನಾಡು ಒಕ್ಕೂಟ ಬೆಳ್ತಂಗಡಿ ಸ್ಥಾಪಕ ಅಧ್ಯಕ್ಷರಾದ ಶೈಲೇಶ್ ಆರ್.ಜೆ ರವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ. ಕ್ಷೇ.ಧ.ಗ್ರಾ. ಯೋಜನೆ ಚಿತ್ರದುರ್ಗ ಇದರ ಯೋಜನಾಧಿಕಾರಿಗಳು ಪ್ರವೀಣ್ ಎ.ಜೆ, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಕಾರ್ಯದರ್ಶಿ ಸದಾಶಿವ ಶಿವಗಿರಿ ಮತ್ತು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಮಾಜಿ ಅಧ್ಯಕ್ಷರಾದ ಸುರೇಶ್ ಮೂಲ್ಯ ಕೊಚ್ಚೊಟ್ಟು ವಹಿಸಲಿದ್ದಾರೆ.

ಕಾರ್ಯಕ್ರಮದ ವಿಶೇಷತೆ: ಕೆಸರು ಗದ್ದೆ ಕ್ರೀಡಾಕೂಟ, ಮಕ್ಕಳಿಗೆ ಗ್ರಾಮೀಣ ಕ್ರೀಡಾಕೂಟ , ಕಂಬಳದ ಕೋಣಗಳ ಓಟ ನಡೆಯಲಿದೆ.

Related posts

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!