24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಬೆಳ್ತಂಗಡಿ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ.ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವ ನವೆಂಬರ್ 10ರಿಂದ 30ರ ವರೆಗೆ ನಡೆಯಲಿದೆ. ವಿಶೇಷವಾಗಿ ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿರುವ ಮುಳಿಯ ಚಿನ್ನಾಭರಣಗಳ ಮಳಿಗೆಗಳಲ್ಲಿ ಈ ಉತ್ಸವ ಜರುಗಲಿದೆ.ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಿ. ಜತೆಗೆ ಪ್ರತಿದಿನ ವಾಕ್ ಇನ್ ಆಗಿ ಬಹುಮಾನ ಗೆಲ್ಲಿರಿ ಎಂದು ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

ರೂ 1 ಲಕ್ಷಕ್ಕೂ ಅಧಿಕ ಮೌಲ್ಯದ ಖರೀದಿಗೆ ಕರ್ನಾಟಕದ ಕಾಶ್ಮೀರವೆಂದೇ ಖ್ಯಾತಿ ಪಡೆದ ಮಂಜಿನ ನಗರಿ ಮಡಿಕೇರಿಯಲ್ಲಿ ಒಂದು ದಿನ ಉಚಿತ ವಸತಿ ಸಹಿತ ಪ್ರವಾಸದ ಮೋಜನ್ನು ಪಡೆಯಬಹುದು ಎಂದು ಮುಳಿಯ ಜ್ಯುವೆಲ್ಸ್‌ ವಿಶೇಷ ಆಫರ್‌ ನೀಡುತ್ತಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

Related posts

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!