30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು.

2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ಯಕ್ಷ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಉಜಿರೆ ಯುವ ಪ್ರತಿಭೆ ಯಕ್ಷ ರಂಗದಲ್ಲಿ ಮಿಂಚುತ್ತಿರುವ ಮಾ| ಆದಿತ್ಯ ಹೊಳ್ಳರವರನ್ನು ಸನ್ಮಾನಿಸಲಾಯಿತು. ಇವರು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಅದ್ಭುತ ಪ್ರದರ್ಶಗಳನ್ನು ನೀಡಿದ್ದು ಯಕ್ಷ ರಂಗದ ಭರವಸೆಯ ಪ್ರತಿಭೆಯಾಗಿದ್ದಾರೆ.

Related posts

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!