23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು.

2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ಯಕ್ಷ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಉಜಿರೆ ಯುವ ಪ್ರತಿಭೆ ಯಕ್ಷ ರಂಗದಲ್ಲಿ ಮಿಂಚುತ್ತಿರುವ ಮಾ| ಆದಿತ್ಯ ಹೊಳ್ಳರವರನ್ನು ಸನ್ಮಾನಿಸಲಾಯಿತು. ಇವರು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಅದ್ಭುತ ಪ್ರದರ್ಶಗಳನ್ನು ನೀಡಿದ್ದು ಯಕ್ಷ ರಂಗದ ಭರವಸೆಯ ಪ್ರತಿಭೆಯಾಗಿದ್ದಾರೆ.

Related posts

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!