September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು.

2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ಯಕ್ಷ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಉಜಿರೆ ಯುವ ಪ್ರತಿಭೆ ಯಕ್ಷ ರಂಗದಲ್ಲಿ ಮಿಂಚುತ್ತಿರುವ ಮಾ| ಆದಿತ್ಯ ಹೊಳ್ಳರವರನ್ನು ಸನ್ಮಾನಿಸಲಾಯಿತು. ಇವರು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಅದ್ಭುತ ಪ್ರದರ್ಶಗಳನ್ನು ನೀಡಿದ್ದು ಯಕ್ಷ ರಂಗದ ಭರವಸೆಯ ಪ್ರತಿಭೆಯಾಗಿದ್ದಾರೆ.

Related posts

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya
error: Content is protected !!