22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು.

2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ಯಕ್ಷ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಉಜಿರೆ ಯುವ ಪ್ರತಿಭೆ ಯಕ್ಷ ರಂಗದಲ್ಲಿ ಮಿಂಚುತ್ತಿರುವ ಮಾ| ಆದಿತ್ಯ ಹೊಳ್ಳರವರನ್ನು ಸನ್ಮಾನಿಸಲಾಯಿತು. ಇವರು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಅದ್ಭುತ ಪ್ರದರ್ಶಗಳನ್ನು ನೀಡಿದ್ದು ಯಕ್ಷ ರಂಗದ ಭರವಸೆಯ ಪ್ರತಿಭೆಯಾಗಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!