25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ, ಮಲೆಕುಡಿಯ ಸಂಘದ ಸ್ಥಾಪಕ ಸದಸ್ಯರಾಗಿ, ಮಾಜಿ ಅಧ್ಯಕ್ಷರಾಗಿ, ಜಿಲ್ಲೆ ಹಾಗೂ ರಾಜ್ಯ ಸಂಘಟನೆಯಲ್ಲಿ ಪ್ರಮುಖರಾಗಿದ್ದ ಎಲ್ಯಣ್ಣ ಮಲೆಕುಡಿಯ (6೦ವ) ಅವರು ನ.7ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದವರು.


ನೆರಿಯದಲ್ಲಿ ಕೊಲೋಡಿ ಪ್ರದೇಶಕ್ಕೆ ಖಾಸಗಿ ವ್ಯಕ್ತಿ ಹಲವು ವರ್ಷಗಳಿಂದ ಹಿಂದೆ ಹಾಕಿದ್ದ ಗೇಟ್‌ನ್ನು ತೆರವುಗೊಳಿಸುವಲ್ಲಿ ಇವರ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟದ ನಂತರ ತಾಲೂಕು ಆಡಳಿತ ಗೇಟನ್ನು ತೆರವುಗೊಳಿಸಲಾಗಿತ್ತು.

ಇವರು ನಾಗರಿಕ ಸೇವಾ ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯರಾಗಿ, ಸತ್ಯಮೇವ ಜಯತೆ ಸಂಘಟನೆಯ ಸಂಚಾಲಕರಲ್ಲಿ ಒಬ್ಬರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಅವಿವಾಹಿತರಾಗಿದ್ದ ಮೃತರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
error: Content is protected !!