July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ, ಮಲೆಕುಡಿಯ ಸಂಘದ ಸ್ಥಾಪಕ ಸದಸ್ಯರಾಗಿ, ಮಾಜಿ ಅಧ್ಯಕ್ಷರಾಗಿ, ಜಿಲ್ಲೆ ಹಾಗೂ ರಾಜ್ಯ ಸಂಘಟನೆಯಲ್ಲಿ ಪ್ರಮುಖರಾಗಿದ್ದ ಎಲ್ಯಣ್ಣ ಮಲೆಕುಡಿಯ (6೦ವ) ಅವರು ನ.7ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದವರು.


ನೆರಿಯದಲ್ಲಿ ಕೊಲೋಡಿ ಪ್ರದೇಶಕ್ಕೆ ಖಾಸಗಿ ವ್ಯಕ್ತಿ ಹಲವು ವರ್ಷಗಳಿಂದ ಹಿಂದೆ ಹಾಕಿದ್ದ ಗೇಟ್‌ನ್ನು ತೆರವುಗೊಳಿಸುವಲ್ಲಿ ಇವರ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟದ ನಂತರ ತಾಲೂಕು ಆಡಳಿತ ಗೇಟನ್ನು ತೆರವುಗೊಳಿಸಲಾಗಿತ್ತು.

ಇವರು ನಾಗರಿಕ ಸೇವಾ ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯರಾಗಿ, ಸತ್ಯಮೇವ ಜಯತೆ ಸಂಘಟನೆಯ ಸಂಚಾಲಕರಲ್ಲಿ ಒಬ್ಬರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಅವಿವಾಹಿತರಾಗಿದ್ದ ಮೃತರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya
error: Content is protected !!