September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ, ಮಲೆಕುಡಿಯ ಸಂಘದ ಸ್ಥಾಪಕ ಸದಸ್ಯರಾಗಿ, ಮಾಜಿ ಅಧ್ಯಕ್ಷರಾಗಿ, ಜಿಲ್ಲೆ ಹಾಗೂ ರಾಜ್ಯ ಸಂಘಟನೆಯಲ್ಲಿ ಪ್ರಮುಖರಾಗಿದ್ದ ಎಲ್ಯಣ್ಣ ಮಲೆಕುಡಿಯ (6೦ವ) ಅವರು ನ.7ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದವರು.


ನೆರಿಯದಲ್ಲಿ ಕೊಲೋಡಿ ಪ್ರದೇಶಕ್ಕೆ ಖಾಸಗಿ ವ್ಯಕ್ತಿ ಹಲವು ವರ್ಷಗಳಿಂದ ಹಿಂದೆ ಹಾಕಿದ್ದ ಗೇಟ್‌ನ್ನು ತೆರವುಗೊಳಿಸುವಲ್ಲಿ ಇವರ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟದ ನಂತರ ತಾಲೂಕು ಆಡಳಿತ ಗೇಟನ್ನು ತೆರವುಗೊಳಿಸಲಾಗಿತ್ತು.

ಇವರು ನಾಗರಿಕ ಸೇವಾ ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯರಾಗಿ, ಸತ್ಯಮೇವ ಜಯತೆ ಸಂಘಟನೆಯ ಸಂಚಾಲಕರಲ್ಲಿ ಒಬ್ಬರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಅವಿವಾಹಿತರಾಗಿದ್ದ ಮೃತರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!