23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ, ಮಲೆಕುಡಿಯ ಸಂಘದ ಸ್ಥಾಪಕ ಸದಸ್ಯರಾಗಿ, ಮಾಜಿ ಅಧ್ಯಕ್ಷರಾಗಿ, ಜಿಲ್ಲೆ ಹಾಗೂ ರಾಜ್ಯ ಸಂಘಟನೆಯಲ್ಲಿ ಪ್ರಮುಖರಾಗಿದ್ದ ಎಲ್ಯಣ್ಣ ಮಲೆಕುಡಿಯ (6೦ವ) ಅವರು ನ.7ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದವರು.


ನೆರಿಯದಲ್ಲಿ ಕೊಲೋಡಿ ಪ್ರದೇಶಕ್ಕೆ ಖಾಸಗಿ ವ್ಯಕ್ತಿ ಹಲವು ವರ್ಷಗಳಿಂದ ಹಿಂದೆ ಹಾಕಿದ್ದ ಗೇಟ್‌ನ್ನು ತೆರವುಗೊಳಿಸುವಲ್ಲಿ ಇವರ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟದ ನಂತರ ತಾಲೂಕು ಆಡಳಿತ ಗೇಟನ್ನು ತೆರವುಗೊಳಿಸಲಾಗಿತ್ತು.

ಇವರು ನಾಗರಿಕ ಸೇವಾ ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯರಾಗಿ, ಸತ್ಯಮೇವ ಜಯತೆ ಸಂಘಟನೆಯ ಸಂಚಾಲಕರಲ್ಲಿ ಒಬ್ಬರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಅವಿವಾಹಿತರಾಗಿದ್ದ ಮೃತರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!