24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಣಿತ ಶಿಕ್ಷಕ- ಶಿಕ್ಷಕಿಯರಿಗೆ ಗಣಿತ ಪ್ರಯೋಗಾಲಯದ ಮಹತ್ವ, ಪ್ರಯೋಗಾಲಯದ ಬಳಕೆಯ ಕುರಿತು ತರಬೇತಿ ಕಾರ್ಯಾಗಾರ ನ. 6 ರಂದು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಬೋಲ್ಶೆಟ್ಟಿ ವೀರಣ್ಣ ಅವರು ಶಿಕ್ಷಕರಿಗೆ ಗಣಿತ ಪ್ರಯೋಗಾಲಯದ ಬಳಕೆ ಮತ್ತು ಗಣಿತ ಮಾದರಿಗಳ ತಯಾರಿಕೆಯ ಕುರಿತು ಮಾರ್ಗದರ್ಶನ ನೀಡಿದರು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಅಶ್ವಿತಾ ಕಾರ್ಯಕ್ರಮ ನಿರೂಪಿಸಿ, ನಯನ ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿದರು.

Related posts

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya
error: Content is protected !!