25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಣಿತ ಶಿಕ್ಷಕ- ಶಿಕ್ಷಕಿಯರಿಗೆ ಗಣಿತ ಪ್ರಯೋಗಾಲಯದ ಮಹತ್ವ, ಪ್ರಯೋಗಾಲಯದ ಬಳಕೆಯ ಕುರಿತು ತರಬೇತಿ ಕಾರ್ಯಾಗಾರ ನ. 6 ರಂದು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಬೋಲ್ಶೆಟ್ಟಿ ವೀರಣ್ಣ ಅವರು ಶಿಕ್ಷಕರಿಗೆ ಗಣಿತ ಪ್ರಯೋಗಾಲಯದ ಬಳಕೆ ಮತ್ತು ಗಣಿತ ಮಾದರಿಗಳ ತಯಾರಿಕೆಯ ಕುರಿತು ಮಾರ್ಗದರ್ಶನ ನೀಡಿದರು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಅಶ್ವಿತಾ ಕಾರ್ಯಕ್ರಮ ನಿರೂಪಿಸಿ, ನಯನ ವಂದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿದರು.

Related posts

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya
error: Content is protected !!