26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ನ. 7 ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರವರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಕೇಂದ್ರ ಸರ್ಕಾರದಿಂದ ಮಾನ್ಯತೆ ಹೊಂದಿದ ‘Interactive Forum on Indian Economy” ಸಂಸ್ಥೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

Related posts

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya
error: Content is protected !!