July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ನ. 7 ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರವರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಕೇಂದ್ರ ಸರ್ಕಾರದಿಂದ ಮಾನ್ಯತೆ ಹೊಂದಿದ ‘Interactive Forum on Indian Economy” ಸಂಸ್ಥೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya
error: Content is protected !!