25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

ಶಿರ್ಲಾಲು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮವು ನ. 13 ರಂದು 10 ಗಂಟೆಗೆ “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನುಮೋನಪ್ಪ ಮೂಲ್ಯ ನಲ್ಲಾರಗುತ್ತು ರವರು ಮಾಡಲಿದ್ದಾರೆ. ಅಧ್ಯಕ್ಷರಾಗಿ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಅಧ್ಯಕ್ಷರಾದ ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಲಿದ್ದಾರೆ.
ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟನೆಯನ್ನು ತುಳುನಾಡು ಒಕ್ಕೂಟ ಬೆಳ್ತಂಗಡಿ ಸ್ಥಾಪಕ ಅಧ್ಯಕ್ಷರಾದ ಶೈಲೇಶ್ ಆರ್.ಜೆ ರವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ. ಕ್ಷೇ.ಧ.ಗ್ರಾ. ಯೋಜನೆ ಚಿತ್ರದುರ್ಗ ಇದರ ಯೋಜನಾಧಿಕಾರಿಗಳು ಪ್ರವೀಣ್ ಎ.ಜೆ, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಕಾರ್ಯದರ್ಶಿ ಸದಾಶಿವ ಶಿವಗಿರಿ ಮತ್ತು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ಮಾಜಿ ಅಧ್ಯಕ್ಷರಾದ ಸುರೇಶ್ ಮೂಲ್ಯ ಕೊಚ್ಚೊಟ್ಟು ವಹಿಸಲಿದ್ದಾರೆ.

ಕಾರ್ಯಕ್ರಮದ ವಿಶೇಷತೆ: ಕೆಸರು ಗದ್ದೆ ಕ್ರೀಡಾಕೂಟ, ಮಕ್ಕಳಿಗೆ ಗ್ರಾಮೀಣ ಕ್ರೀಡಾಕೂಟ , ಕಂಬಳದ ಕೋಣಗಳ ಓಟ ನಡೆಯಲಿದೆ.

Related posts

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!