23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು.

2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ಯಕ್ಷ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಉಜಿರೆ ಯುವ ಪ್ರತಿಭೆ ಯಕ್ಷ ರಂಗದಲ್ಲಿ ಮಿಂಚುತ್ತಿರುವ ಮಾ| ಆದಿತ್ಯ ಹೊಳ್ಳರವರನ್ನು ಸನ್ಮಾನಿಸಲಾಯಿತು. ಇವರು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಅದ್ಭುತ ಪ್ರದರ್ಶಗಳನ್ನು ನೀಡಿದ್ದು ಯಕ್ಷ ರಂಗದ ಭರವಸೆಯ ಪ್ರತಿಭೆಯಾಗಿದ್ದಾರೆ.

Related posts

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!