23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ ನ. 05 ರಂದು ಜಿನ ಭಜನಾ ಸ್ಪರ್ಧೆಯು ಬಹಳ ಅದ್ದೂರಿಯಾಗಿ ಹಿರಿಯರ 59 ಮತ್ತು ಕಿರಿಯರ 32 ತಂಡಗಳು ಒಟ್ಟು 91 ತಂಡಗಳೊಂದಿಗೆ ಸ್ಪರ್ಧಾ ರೂಪದಲ್ಲಿ ಜರುಗಿಸಲಾಯಿತು.

ಈ ಸ್ಪರ್ಧೆಯಲ್ಲಿ ಉಜಿರೆಯ ಶ್ರೀಮತಿ ಸೋನಿಯಾ ವರ್ಮ ರವರ ಮಾರ್ಗದರ್ಶನದಲ್ಲಿ ಹಿರಿಯರ ವಿಭಾಗದಲ್ಲಿ ದ್ವಿತೀಯ ಮತ್ತು ಆರನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಎಸ್. ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸ್ಟೇಟ್) ಉಜಿರೆ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿಯರನ್ನೊಳಗೊಂಡ ಎರಡು ತಂಡಗಳಲ್ಲಿ ಪ್ರಥಮ ಮತ್ತು ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!