23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ಚಿಕ್ಕಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕಿಯರ ವಿಭಾಗದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಪಟ್ಟವನ್ನು ಪಡೆದು ರಾಷ್ಟ್ರ ಮಟ್ಟದ ಪಂದ್ಯಾಟಕ್ಕೇ ಆಯ್ಕೆಯಾಗಿದ್ದಾರೆ.


ತನು ಕೆಸಿ, ಸಿಂಚನ ಪೂಜಾರಿ, ಸಾವಿತ್ರಿ ಎಸ್ ಡಿ ಎಂ. ಪದವಿ ಪೂರ್ವ ಕಾಲೇಜು ಉಜಿರೆ. ಅಪೇಕ್ಷ,ವೀಕ್ಷಿತ,ನಾರಾಯಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರು, ವೈಷ್ಣವಿ ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜು ಸುಂಕದಕಟ್ಟೆ., ಇವರಿಗೆ ಸಂದೇಶ್ ಪೂಂಜಾ ಹಾಗೂ ರಮೇಶ್ ಹೆಚ್ ತರಬೇತಿಯನ್ನು ನೀಡಿರುತ್ತಾರೆ.

Related posts

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!