July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya
error: Content is protected !!